ಆರ್.ಕೆ.ಬಾಗವಾನ ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ರತ್ನ ಪ್ರಶಸ್ತಿ
KODATAGERI Express News
ಬೆಂಗಳೂರಿನ ಚೇತನ ಫೌಂಡೇಶನ್, ಕರ್ನಾಟಕ ಹಾಗೂ ಸಾಧನಾ ಕೋಚಿಂಗ್ ಸೆಂಟರ್ ಬೆಂಗಳೂರು ಇವರು ಪ್ರತಿ ವರ್ಷ ನಡೆಸುವ ಅಖಿಲ ಭಾರತ ಶಿಕ್ಷಕರ ಸಮ್ಮೇಳನದಲ್ಲಿ ಕೊಡ ಮಾಡುವ ಡಾ ಎಸ್ ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ರತ್ನ ಪ್ರಶಸ್ತಿ ಗೆ ಗೋಗೇರಿ ಗ್ರಾಮದ ಶ್ರವಣದೋಷ ಮಕ್ಕಳ ವಿಶೇಷ ಶಿಕ್ಷಕರಾದ ಆರ್ ಕೆ ಬಾಗವಾನ ಅವರಿಗೆ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ . ಪ್ರಶಸ್ತಿಯನ್ನು ಇದೇ ಸಪ್ಟೆಂಬರ್28 ಗುರುವಾರ ದಂದು ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಲಿದೆ. ಬಾಗವಾನ ಶಿಕ್ಷಕರಿಗೆ ಪ್ರಶಸ್ತಿ ಲಭಿಸಿರುವದರಿಂದ ಅವರ ಊರಿನ ಗ್ರಾಮಸ್ಥರು ಹಾಗೂ ಅವರ ಗೇಳೆಯರ ಬಳಗ ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತ ಪಡಿಸಿದೆ.

More Stories
ರಾಜ್ಯದಲ್ಲಿ ಎಲೆಕ್ಷನ್ ಹಬ್ಬ: ಮೇ ತಿಂಗಳಲ್ಲಿ ಪಂಚಾಯತ್ ಚುನಾವಣೆ ಖಚಿತ!
ರಾಜ್ಯ ವಕೀಲರ ಪರಿಷತ್ ಚುನಾವಣೆ: ಬೆಳಗಾವಿಯ ಹಿರಿಯ ವಕೀಲ ಶಿವಪ್ಪ ಸಾದೆಪ್ಪ ಕಿವಾಡಸಣ್ಣವರ ಸ್ಪರ್ಧೆ
ಗ್ರಾಮ ಸಮರಕ್ಕೆ ಮುಹೂರ್ತ ಫಿಕ್ಸ್: ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ