ಬಿಜೆಪಿ ಪಕ್ಷದ ಜಿಲ್ಲಾ ಪ್ರಕೋಷ್ಠ ಸಾಂಸ್ಕೃತಿಕ ಸಹ ಸಂಚಾಲಕರಾಗಿ ಕಲಾವಿದೆ ಗೀತಾ ಚಿಂತಾಕಲ್ ನೇಮಕ
ಕೊಡತಗೇರಿ ಎಕ್ಸ್ಪ್ರೆಸ್ ಸುದ್ದಿ
ರಂಗಭೂಮಿ ಹಿರಿಯ ಕಲಾವಿದೆ ಬಾಗಲಕೋಟ ಜಿಲ್ಲೆಯ ಬದಾಮಿ ವಿಧಾನ ಸಭಾ ಕ್ಷೇತ್ರದ ಗೀತಾ ಚಿಂತಾಕಲ್ ಅವರು ಬಿಜೆಪಿ ಪಕ್ಷದ ಜಿಲ್ಲಾ ಪ್ರಕೋಷ್ಠ ಸಾಂಸ್ಕೃತಿಕ ಸಹ ಸಂಚಾಲಕರನ್ನಾಗಿ ರಾಜ್ಯಾಧ್ಯಕ್ಷರ ಸೂಚನೆ ಮರಗೆ ಬಾಗಲಕೋಟ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ಶಾಂತನಗೌಡ ಪಾಟೀಲ ಆದೇಶ ಹೋರಡಿಸಿದ್ದಾರೆ. ಬಿಜೆಪಿ ಪಕ್ಷ ಕಲಾವಿದೆಯನ್ನು ಗುರುತಿಸಿ ಪಕ್ಷದಲ್ಲಿ ಸೇವೆ ಮಾಡಲು ಅನುವು ಮಾಡಿಕೊಟ್ಟಿದ್ದಕ್ಕೆ ಗೀತಾ ಅವರ ಅಭಿಮಾನಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ


More Stories
ಗಜೇಂದ್ರಗಡ ಸಬ್ರಿಜಿಸ್ಟ್ರಾರ್ ಕಚೇರಿ: ‘ಲಂಚ’ ಕೊಡದಿದ್ದರೆ ಇಲ್ಲಿ ಕೆಲಸ ನಡೆಯಲ್ಲ!
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಠೋಡ್ ಗೆ ಸನ್ಮಾನ
ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕು : ನ್ಯಾಯಧೀಶ ಮಾಹದೇವಪ್ಪ ಎಚ್