ಕೊಡತಗೇರಿ ಎಕ್ಸಪ್ರೆಸ್ ಸುದ್ದಿ
ಕೊಪ್ಪಳ:ನಗರದ ಗದಗ ರಸ್ತೆಯಲ್ಲಿರುವ ಮಿಲೇನಿಯಮ್ ಪಬ್ಲಿಕ್ ಶಾಲೆಯ ಹಿಂದಿನ ಆವರಣದಲ್ಲಿ ಶಿವಪ್ರಿಯ ಕಾನೂನು ಮಹಾವಿದ್ಯಾಲಯದ ನೂತನ ಕಟ್ಟಡಕ್ಕೆ ಅಡಿಗಲ್ಲು ಪೂಜೆ ನೆರವೇರಿಸಲಾಯಿತು.
ಶಿವಪ್ರಿಯ ಕಾನೂನು ಮಹಾವಿದ್ಯಾಲಯದ ನೂತನ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಬಸವರಾಜ ಹನಸಿ ನೇತೃತ್ವ ವಹಿಸಿದ್ದರೆ ವಿದ್ಯಾಲಯದ ವಿದ್ಯಾರ್ಥಿ ಶಿವಸ್ವಾಮಿ ನವರ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀದೇವಿ ಹಿರೇಮಠ, ಹಿರಿಯ ವರದಿಗಾರರಾದ ಗಿರೀಶ್ ಹಿರೇಮಠ ಹಾಗೂ ವಿದ್ಯಾಲಯದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
More Stories
ಕನಕ ಭವನ ನಿರ್ಮಾಣಕ್ಕೆ ನಾಗೇಶ್ ಲಕ್ಕಲಕಟ್ಟಿ ಅವರು ಒಂದು ಲಕ್ಷ ರೂಪಾಯಿಗೆ ದೇಣಿಗೆ
ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದಕ್ಕೆ ಜೋಶಿ ಖಂಡನೆ
ಎಪ್ರಿಲ್ ನಲ್ಲಿ ಜಿಲ್ಲೆಯಾದ್ಯಂತ ನರೇಗಾ ಕೆಲಸ ಪ್ರಾರಂಭ : ಭರತ್ ಎಸ್