ಕುಷ್ಠಗಿಯಲ್ಲಿ ತವರು ಬಿಟ್ಟ ತಂಗಿ ನಾಟಕ ಅಮೋಘ ಪ್ರದರ್ಶನ

ಕುಷ್ಠಗಿಯಲ್ಲಿ ತವರು ಬಿಟ್ಟ ತಂಗಿ ನಾಟಕ ಅಮೋಘ ಪ್ರದರ್ಶನ

ಕೊಡತಗೇರಿ ಎಕ್ಸಪ್ರೇಸ್  ಡಿಜಿಟಲ್ ಡೆಸ್ಕ್

ಕುಷ್ಠಗಿ :ಟಿವಿ ಮತ್ತು ಸಿನಿಮಾಗಳ ಅಬ್ಬರದಾಗ ನಾಟಕಗಳು ಮಂಕಾಗುತ್ತಿವೆ ಎಂದು ಜನರು ಅಂದು ಕೊಂಡಿದ್ದರು ಮತ್ತು ಈ ಸಮಾಜಿಕ ಜಾಲತಾಣಗಳ ಮದ್ಯ ನಾಟಕಗಳು ತನ್ನತನವನ್ನು ಇಟ್ಟುಕೊಂಡು ಮುನ್ನಗ್ಗುತ್ತಿವೆ. ಅಂತಹ ಶ್ರೀ ಗುರು ಕುಮಾರೇಶ್ವರ ನಾಟ್ಯ ಸಂಘ ಹಾನಗಲ್ ಕುಷ್ಠಗಿ ಪಟ್ಟಣದಲ್ಲಿ ಭರ್ಜರಿ ಪ್ರದರ್ಶನ ವನ್ನು ಮಾಡುತ್ತಿದ್ದು ಸದ್ಯ ಇವರ ನಾಟ್ಯ ಸಂಘದಿಂದ ತವರು ಬಿಟ್ಟ ತಂಗಿ ಎಂಬ ಕೌಟುಂಬಿಕ ನಾಟಕ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಮಹಿಳೆಯರು ಕೂಡ ಈ ನಾಟಕವನ್ನು ನೋಡಿ ಥೇಟರ ತುಂಬ ಜನಸಾಗರ ನಾಟಕವನ್ನು ನೋಡುತ್ತಿದ್ದು ನಾಟಕ ಉತ್ತಮಪ್ರದರ್ಶನ ಕಾಣುತ್ತಿದೆ ಈ ನಾಟಕದಲ್ಲಿ ಕುಟಂಬ ಸಮೇತ ಕುಳಿತು ನೋಡುವ ನಾಟಕವಾಗಿದ್ದು ಅರ್ಥಗರ್ಭಿತ

ನಾಟಕವಾಗಿದೆ. ಈ ನಾಟಕವು ಒಂದು ಸಮಾಜಿಕ ಸಂದೇಶ ನೀಡುವ ನಾಟಕವಾಗಿದ್ದು . ಈ ನಾಟಕದಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ಭಾರತಿಯವರು ತಂಗಿಯ ಪಾತ್ರಕ್ಕೆ ಜೀವ ತುಂಬಿದ್ದಾರೆ ಅತ್ಯುತ್ತಮ ಪಾತ್ರವನ್ನು ಮಾಡಿದ್ದಾರೆ. ಅದೇ ರೀತಿಯಾಗಿ ಅಂಬ್ರೇಶನ ಅಣ್ಣನ ಪಾತ್ರವನ್ನು ಶರತ್ ರವರು ಅಚ್ಚುಕಟ್ಟಾಗಿ ಮಾಡಿದ್ದಾರೆ . ಅದೇ ರೀತಿಯಾಗಿ ಹಾಸ್ಯಪಾತ್ರದಲ್ಲಿ ಕಾಣಿಸಿಕೊಂಡ ಗದಗಿನ ಕಲ್ಪನಾ ಅವರು ಹಾಸ್ಯಪಾತ್ರದಲ್ಲಿ ಜನರನ್ನು ರಂಜಿಸಿದ್ದಾರೆ.

ಪ್ರಾಚಾರ್ಯರ ಪಾತ್ರವನ್ನು ಅದ್ಬುತ ವಾಗಿ ನಟಿಸಿರುವ ಕರಿಯಪ್ಪನವರು ನಾಟಕದಲ್ಲಿ ಅದ್ಬುತ್ ಪಾತ್ರವನ್ನು ಮಾಡಿದ್ದಾರೆ . ಅವರು ಕಾಲೇಜಿನ ವಿದ್ಯಾರ್ಥಿ ಗಳಿಗೆ ಬುದ್ದಿ ಹೇಳಿ ಸಮಾಜದಲ್ಲಿ ಮಕ್ಕಳು ಯಾವಾ ರೀತಿ ಬದಕಬೇಕು ಎಂಬವದನ್ನು ತಮ್ಮ ಅಭಿನಯದ ಮೂಲಕ ನಾಟಕದಲ್ಲಿ ತೋರಿಸಿಕೊಟ್ಟಿದ್ದಾರೆ.
ಎಲ್ಲರೂ ಪಾತ್ರಕ್ಕೆ ಜೀವ ತುಂಬಿದ್ದು ನಾಟಕ ಉತ್ತಮ ಪ್ರದರ್ಶನ ಕಾಣುತ್ತಿದೆ.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!