ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ ಮಾಡಲು ಪರಮೇಶ್ವರ್ ಸೂಚನೆ
ಕೊಡತಗೇರಿ ಎಕ್ಸ್ಪ್ರೆಸ್ ಡಿಜಿಟಲ್ ಹೌಸ್

ಬೆಂಗಳೂರು: ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarod) ಅವರನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳು 24 ಕೊಲೆ ಮಾಡಿದ್ದಾರೆಂದು ತಿಮರೋಡಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಸೂಚನೆ ನೀಡಿದರು. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಪರಮೇಶ್ವರ್ ಸಂಜೆಯೊಳಗೆ ಅರೆಸ್ಟ್ ಮಾಡುವಂತೆ ಸೂಚನೆ ನೀಡಿದರು. ಸಿಎಂ ವಿರುದ್ಧವೇ ಮಾತನಾಡಿದವನನ್ನಾ ಸುಮ್ನೆ ಬಿಡಬೇಕಾ ಅಂತಲೂ ಪ್ರಶ್ನೆ ಮಾಡಿದರು. ಈ ವೇಳೆ ಅಧಿಕಾರಿಗಳು ಅದು 2023ರ ಮೇನಲ್ಲಿ ಮಾತನಾಡಿದ್ದ ವಿಡಿಯೋ ಅಂತ ಗೃಹ ಸಚಿವರ ಗಮನಕ್ಕೆ ತಂದರು.

More Stories
ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ; 10 ವರ್ಷಗಳ ಬಳಿಕ ಸಿಕ್ಕಿತು ನ್ಯಾಯ!
ಬಡವರ ಪಾಲಿಗೆ ಯುಗಾದಿ ಉಡುಗೊರೆ; ಒಂದೇ ಬಾರಿ 3 ತಿಂಗಳ ಪಡಿತರ ವಿತರಣೆಗೆ ಮುಂದಾದ ಕೇಂದ್ರ ಸರ್ಕಾರ.
ರಾಜ್ಯದಲ್ಲಿ ಎಲೆಕ್ಷನ್ ಹಬ್ಬ: ಮೇ ತಿಂಗಳಲ್ಲಿ ಪಂಚಾಯತ್ ಚುನಾವಣೆ ಖಚಿತ!